‘ಅರ್ಜಿದಾರರು ತಡವಾಗಿ ಅರ್ಜಿ ಸಲ್ಲಿಸಿದ್ದಾರೆ ಮತ್ತು ನ್ಯಾಯಾಲಯವನ್ನು ಸಂಪರ್ಕಿಸುವ ಮೊದಲು ಸೂಕ್ತ ಪ್ರಾಧಿಕಾರವನ್ನು ಸಂಪರ್ಕಿಸಿಲ್ಲ. ಆದರೂ, ವಿಷಯದ ಗಂಭೀರತೆ ಪರಿಗಣಿಸಿ ನ್ಯಾಯಾಲಯ ಸ್ಪಷ್ಟೀಕರಣ ಬಯಸುತ್ತಿದೆ.ಪರೀಕ್ಷೆಗೆ ಹಾಜರಾಗಲು ಆಗದಿದ್ದರೆ ಮತ್ತೆ ಅವಕಾಶ ಪಡೆಯಲು ಇದು ಎಸ್ಎಸ್ಎಲ್ಸಿ ಪರೀಕ್ಷೆ ಅಲ್ಲ’ ಎಂದು ಪೀಠ ಮೌಖಿಕವಾಗಿ ಅಭಿಪ್ರಾಯಪಟ್ಟಿತು.