<p><strong>ಬೆಂಗಳೂರು:</strong>ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆಯೇ ಕಾರಣ ಎನ್ನುವುದು ಸತ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.</p>.<p>ಈ ಸಂಬಂಧ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ಈ ಹಿನ್ನಡೆಯ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೊರಬೇಕು ಎಂದಿದ್ದಾರೆ.</p>.<p>ಪಿಯುಸಿ ಉಪನ್ಯಾಸಕರ ಹುದ್ದೆಗೆ 2018 ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1,298 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮವಾಗಿತ್ತು. ಆದರೆ ಸುರೇಶ್ಕುಮಾರ್ ಮಧ್ಯ ಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆಯೇ ಕಾರಣ ಎನ್ನುವುದು ಸತ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.</p>.<p>ಈ ಸಂಬಂಧ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ಈ ಹಿನ್ನಡೆಯ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೊರಬೇಕು ಎಂದಿದ್ದಾರೆ.</p>.<p>ಪಿಯುಸಿ ಉಪನ್ಯಾಸಕರ ಹುದ್ದೆಗೆ 2018 ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1,298 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮವಾಗಿತ್ತು. ಆದರೆ ಸುರೇಶ್ಕುಮಾರ್ ಮಧ್ಯ ಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>