ಕೊಟ್ಟೂರು (ಬಳ್ಳಾರಿ ಜಿಲ್ಲೆ): ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 594 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಇಲ್ಲಿನ ಇಂದು ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿ ಕರೆಗೌಡ ದಾಸನಗೌಡ್ರು ಅವರನ್ನು ಪ್ರಾಂಶುಪಾಲಎಚ್.ಎನ್. ವೀರಭದ್ರಪ್ಪ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಕರೆಗೌಡ,ಹೂವಿನಹಡಗಲಿ ತಾಲ್ಲೂಕಿನ ಮಹಜನದಹಳ್ಳಿಯ ಕೃಷಿಕ ಕೊಟ್ರೇಶ–ಶಾಂತಮ್ಮ ದಂಪತಿಯ ಪುತ್ರ.