ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ಹೈಕೋರ್ಟ್‌ಗೆ ಕನ್ನಡಿಗ ರವಿ ಮಳಿಮಠ ಮುಖ್ಯ ನ್ಯಾಯಾಧೀಶ

Last Updated 17 ಜುಲೈ 2020, 7:14 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರಾಖಂಡ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಕನ್ನಡಿಗ ರವಿ ಮಳೀಮಠ್ ನೇಮಕವಾಗಿದ್ದಾರೆ. ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ‌ನ್ಯಾಯಾಧೀಶರಾಗಿದ್ದವರು.

ರವಿ ಮಳೀಮಠ ಅವರು ಹಿರಿಯ ನ್ಯಾಯಮೂರ್ತಿ ವಿ.ಎಸ್.ಮಳಿಮಠ ಅವರ ಪುತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT