‘ಪ್ರತಿಭಟನೆಯಲ್ಲಿ ಪಕ್ಷ ಎಲ್ಲ ಮುಖಂಡರು, ಸಂಸದರು, ಶಾಸಕರು, ಮಾಜಿ ಶಾಸಕರು, 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು, 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದವರು, ಬೆಂಗಳೂರು ನಗರದ ಡಿಸಿಸಿ ಅಧ್ಯಕ್ಷರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು’ ಎಂದೂ ಅವರು ಪಕ್ಷದ ನಾಯಕರಿಗೆ ಮನವಿ ಮಾಡಿದ್ದಾರೆ.