ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆಯಿಂದ ಅಯೋಧ್ಯೆಗೆ ಬೆಳ್ಳಿಯ ಇಟ್ಟಿಗೆ

Last Updated 3 ಆಗಸ್ಟ್ 2020, 21:48 IST
ಅಕ್ಷರ ಗಾತ್ರ

ದಾವಣಗೆರೆ: ರಾಮ ಜ್ಯೋತಿ ರಥಯಾತ್ರೆ 1990ರಲ್ಲಿ ದಾವಣಗೆರೆಗೆ ಬಂದಿದ್ದಾಗ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟವರ ಸವಿನೆನಪಿಗಾಗಿ ₹10 ಲಕ್ಷದ ಮೌಲ್ಯದ 15 ಕೆ.ಜಿ. ತೂಕದ ಬೆಳ್ಳಿಯ ಇಟ್ಟಿಗೆಯನ್ನು ಅಯೋಧ್ಯೆ ರಾಮಮಂದಿರಕ್ಕೆ ನೀಡಲು ಇಲ್ಲಿನ ಶ್ರೀರಾಮ ಭಕ್ತರು ಹಾಗೂ ಹಿಂದುತ್ವಪರ ಸಂಘಟನೆಗಳ ಮುಖಂಡರು ನಿರ್ಧರಿಸಿದ್ದಾರೆ.

ಹಿಂದುತ್ವಪರ ಸಂಘಟನೆಗಳ ಮುಖಂಡ ಯಶವಂತರಾವ್ ಜಾಧವ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT