ಅ.17ರ ನಂತರ ಒಟ್ಟು ಐದು ದಿನ ದೇಗುಲದ ಬಾಗಿಲು ತೆರೆದಿತ್ತು. ಈ ಸಂದರ್ಭ ಸುಮಾರು 12 ಯುವತಿಯರು ಪೊಲೀಸ್ ರಕ್ಷಣೆಯಲ್ಲಿ ದೇಗುಲ ಪ್ರವೇಶಿಸಲು ವಿಫಲಯತ್ನ ನಡೆಸಿದ್ದರು.ಹಿಂಸಾಚಾರ ನಡೆಸಿದವರ ವಿರುದ್ಧ ಈವರೆಗೆ ಒಟ್ಟು 543 ಪ್ರಕರಣಗಳನ್ನು ದಾಖಲಿಸಲಾಗಿದ್ದು, 3701 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.