ಬರುಯಿಪುರದಲ್ಲಿ ಅಮಿತ್ ಶಾ ಚಾಪರ್ ಇಳಿಸುವುದಕ್ಕೆ ಟಿಎಂಸಿ ಸರ್ಕಾರ ಅನುಮತಿ ನಿರಾಕರಿಸಿದ್ದರ ಬಗ್ಗೆ ಟೀಕಿಸಿದ ಶಾ, ‘ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಗೊಂದಲಕ್ಕೀಡಾಗಿರುವಂತೆ ಕಾಣುತ್ತಿದೆ. ನನ್ನನ್ನು ರ್ಯಾಲಿಗೆ ಹೋಗದಂತೆ ಅವರು ತಡೆಯಬೇಕಿದೆ. ರ್ಯಾಲಿಯಲ್ಲಿ ಭಾಗವಹಿಸುವುದನ್ನು ಅವರು ತಡೆಯಬಹುದು ಆದರೆ, ಬಂಗಾಳದಲ್ಲಿ ಬಿಜೆಪಿ ವಿಜಯಯಾತ್ರೆಯನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದರು.