ಲಡಾಕ್ ಸೇರಿದಂತೆ ಕಣಿವೆ ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಇಲ್ಲಿನ ಸಾಮಾನ್ಯ ಪ್ರಜೆಗೂ ಸರ್ಕಾರದ ಸವಲತ್ತುಗಳನ್ನು ತಲುಪುವಂತೆ ಮಾಡಲಾಗಿದೆ. ವಂಶಪಾರಂಪರ್ಯದ ಕಾಂಗ್ರೆಸ್, ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರಗಳು ತಮ್ಮ ಸ್ವಂತ ಅಭಿವೃದ್ಧಿ ಮಾಡಿಕೊಂಡಿವೆ ಎಂದು ಅಮಿತ್ ಶಾ ಟೀಕಿಸಿದರು.