ಮಧ್ಯಸ್ಥಿಕೆ ಪ್ರಕ್ರಿಯೆಯಲ್ಲಿ ಏನೂ ಆಗುತ್ತಿಲ್ಲ, ಹಾಗಾಗಿ ಇದನ್ನು ರದ್ದು ಮಾಡಬೇಕು ಮತ್ತು ನ್ಯಾಯಾಂಗದಲ್ಲಿ ವಿಚಾರಣೆ ಆರಂಭಿಸಬೇಕು ಎಂದು ಕೋರಿ ಮೂಲ ಅರ್ಜಿದಾರರಲ್ಲಿ ಒಬ್ಬರ ಉತ್ತರಾಧಿಕಾರಿ ಗೋಪಾಲ್ ಸಿಂಗ್ ವಿಷಾರದ ಅವರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ವಿಚಾರಣೆ ನಡೆಸಿತು.