ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಪರಿಶೀಲನೆಯ ನಂತರ ಬಾಲಕಿಯ ದೇಗುಲ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಕುಟುಂಬ ಸದಸ್ಯರು ಮನವಿ ಮಾಡಿದರೂ ಪೊಲೀಸರು ನಿರಾಕರಿಸಿದ್ದಾರೆ. ಕುಟುಂಬಸ್ಥರು ಅಲ್ಲಿಂದ ಶಬರಿಮಲೆ ಯಾತ್ರೆಯನ್ನು ಮುಂದುವರಿಸಿದ್ದು, ಅಲ್ಲಿಂದ ಬಾಲಕಿಯನ್ನು ಕೋಣೆಗೆ ಕರೆದೊಯ್ದು ಕುಟುಂಬಸ್ಥರು ಹಿಂತಿರುಗುವವರೆಗೂ ಅಲ್ಲಿಯೇ ಕಾಯುವಂತೆ ಹೇಳಿದ್ದಾರೆ.