ಮನ್ಸೂರಿ ಅಕ್ರಮವಾಗಿ ಅಂಗಡಿಯಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದರು ಎನ್ನುವ ಆರೋಪವಿದೆ. ಮನ್ಸೂರಿ ಅವರ ಮಗ ಇರ್ಫಾನ್ ಈ ಅಂಗಡಿ ಹಿಂಭಾಗವೇ ಕಾರ್ಪೆಟ್ ಕೈಗಾರಿಕೆ ನಡೆಸುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಲ್ಲಿ ಕೆಲವರು ಕುಸಿದಿರುವ ಮನೆಗಳ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.