ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಇದುವರೆಗೆ ಯಾರ ಮನೆಗಾದರೂ ಭೇಟಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ನಮ್ಮ ಸೈನಿಕರ ಹತ್ಯೆ ಆಗುತ್ತಿರುವಾಗ ದೇಶದ್ರೋಹಿ ನವಾಜ್ ಷರೀಫ್ ಮನೆಗೆ ಹೋಗಿ ಪ್ರಧಾನಿ ಚಹಾ ಕುಡಿದು ಬರುತ್ತಾರೆ. ಆದರೆ, ಹುತಾತ್ಮರಾದ ಸೈನಿಕರ ಮನೆಗೆ ಭೇಟಿ ಕೊಡಲು ಇವರಿಗೆ ಸಮಯವಿಲ್ಲ ಎಂದು ತಿರುಗೇಟು ನೀಡಿದರು.