‘34 ವರ್ಷಗಳಿಂದ ನಮ್ಮ ಸಮುದಾಯ ನ್ಯಾಯದ ನಿರೀಕ್ಷೆಯಲ್ಲಿದೆ. ಸಾವಿರಾರು ಸಿಖ್ಖರ ಮಾರಣಹೋಮ ನಡೆದಿದೆ. ಆ ವೇಳೆ ಹಲವು ಮಹಿಳೆಯರು ಅತ್ಯಾಚಾರಕ್ಕೆ ಒಳಗಾದರು. ಸಾಕಷ್ಟು ಜನರು ಮನೆಗಳನ್ನು ಕಳೆದಿಕೊಂಡರು. ಇದು ಭಾರತ ಇತಿಹಾಸದ ಕಪ್ಪುಚುಕ್ಕೆ. ಯಾರಿಗೂ ಈವರೆಗೆ ನ್ಯಾಯ ಸಿಕ್ಕಿಲ್ಲ. ನ್ಯಾಯಾಂಗ ಏಕೆ ಸ್ವಯಂಪ್ರೇರಿತವಾಗಿ ಕ್ರಮ ತೆಗೆದುಕೊಳ್ಳಬಾರದು?’ ಎಂದು ಹರ್ಸಿಮ್ರತ್ ಕೌರ್ ಪ್ರಶ್ನಿಸಿದ್ದಾರೆ.