ಇದೇ ವೇಳೆ, ಪಕ್ಷದ ನೂತನ ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಶಾಸಕರಾದ ಬಸವರಾಜ ಬೊಮ್ಮಾಯಿ, ಸಿ.ಎಂ. ಉದಾಸಿ ಜತೆಗೆ ಸಮಾಲೋಚನೆ ನಡೆಸಿದರು. ‘ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ
ವಚನ ಸ್ವೀಕರಿಸುವುದು ಖಚಿತ’ ಎಂದು ಯಡಿಯೂರಪ್ಪ ಹೇಳಿದರು.