‘ನನ್ನ ಪುತ್ರ ಗುಲ್ಜಾರ್ನನ್ನು ಮುಸ್ಲಿಂ ಸಮುದಾಯದ ಕೆಲವರು ಹತ್ಯೆ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಮುಚ್ಚಿ ಹಾಕಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಮತ್ತು ನಮ್ಮ ಸಮುದಾಯದ ಮುಖಂಡರಿಗೆ ನಾವು ಹಲವು ಮನವಿಗಳನ್ನು ಸಲ್ಲಿಸಿದ್ದೇವೆ. ಆದರೆ, ಯಾವುದೇ ಫಲ ನೀಡಿಲ್ಲ’ ಎಂದು ಅಖ್ತರ್ ಅಲಿ ದೂರಿದ್ದಾರೆ.