<p><strong>ನವದೆಹಲಿ (ಪಿಟಿಐ)</strong>:ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಳಿಸಿದ್ದರ ವಿರುದ್ಧ ಎಎಪಿ ಬಂಡಾಯ ಶಾಸಕ ದೇವೇಂದರ್ ಸೆಹ್ರಾವತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.</p>.<p>ಅನರ್ಹತೆಯ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಯುವ ವೇಳೆ ಶಾಸಕ ತನ್ನ ವಿರೋಧವನ್ನು ಸ್ಪೀಕರ್ ಎದುರು ವ್ಯಕ್ತಪಡಿಸಬಹುದು ಎಂದು ನ್ಯಾಯಾಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿದ್ದ ಪೀಠ ಹೇಳಿದೆ.</p>.<p>ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪದಿದ್ದಾಗ, ಸೆಹ್ರಾವತ್ ತಮ್ಮ ಅರ್ಜಿಯನ್ನು ಹಿಂಪಡೆದರು. ‘ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ನಾನು ಪಡೆದಿಲ್ಲ. ಆದ್ದರಿಂದ ಅನರ್ಹತೆಯ ನೋಟಿಸ್ ನೀಡುವುದು ಕಾನೂನು ಬಾಹಿರ’ ಎಂದು ವಾದಿಸಿದ್ದರು.</p>.<p>ಸೆಹ್ರಾವತ್ ಅವರೊಂದಿಗೆ ಮತ್ತೊಬ್ಬ ಎಎಪಿ ಶಾಸಕ ಅನಿಲ್ ಬಾಜಪೈ ಅವರಿಗೂ ಬಿಜೆಪಿ ಸೇರಿರುವುದಕ್ಕೆಪಕ್ಷಾಂತರ ನಿಷೇಧ ಕಾಯ್ದೆ ಅಡಿ ಪಕ್ಷದಿಂದ ಅನರ್ಹಗೊಳಿಸಲಾಗಿದೆ.</p>.<p>ಈ ಇಬ್ಬರು ಶಾಸಕರ ವಿರುಧಎಎಪಿ ವಕ್ತಾರ ಹಾಗೂ ಶಾಸಕ ಸೌರಭ್ ಭಾರದ್ವಾಜ್ ಅವರು ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ)</strong>:ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಳಿಸಿದ್ದರ ವಿರುದ್ಧ ಎಎಪಿ ಬಂಡಾಯ ಶಾಸಕ ದೇವೇಂದರ್ ಸೆಹ್ರಾವತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.</p>.<p>ಅನರ್ಹತೆಯ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಯುವ ವೇಳೆ ಶಾಸಕ ತನ್ನ ವಿರೋಧವನ್ನು ಸ್ಪೀಕರ್ ಎದುರು ವ್ಯಕ್ತಪಡಿಸಬಹುದು ಎಂದು ನ್ಯಾಯಾಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿದ್ದ ಪೀಠ ಹೇಳಿದೆ.</p>.<p>ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪದಿದ್ದಾಗ, ಸೆಹ್ರಾವತ್ ತಮ್ಮ ಅರ್ಜಿಯನ್ನು ಹಿಂಪಡೆದರು. ‘ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ನಾನು ಪಡೆದಿಲ್ಲ. ಆದ್ದರಿಂದ ಅನರ್ಹತೆಯ ನೋಟಿಸ್ ನೀಡುವುದು ಕಾನೂನು ಬಾಹಿರ’ ಎಂದು ವಾದಿಸಿದ್ದರು.</p>.<p>ಸೆಹ್ರಾವತ್ ಅವರೊಂದಿಗೆ ಮತ್ತೊಬ್ಬ ಎಎಪಿ ಶಾಸಕ ಅನಿಲ್ ಬಾಜಪೈ ಅವರಿಗೂ ಬಿಜೆಪಿ ಸೇರಿರುವುದಕ್ಕೆಪಕ್ಷಾಂತರ ನಿಷೇಧ ಕಾಯ್ದೆ ಅಡಿ ಪಕ್ಷದಿಂದ ಅನರ್ಹಗೊಳಿಸಲಾಗಿದೆ.</p>.<p>ಈ ಇಬ್ಬರು ಶಾಸಕರ ವಿರುಧಎಎಪಿ ವಕ್ತಾರ ಹಾಗೂ ಶಾಸಕ ಸೌರಭ್ ಭಾರದ್ವಾಜ್ ಅವರು ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>