ದಂತೇವಾಡ ಸಮೀಪದ ಬಚೇಲಿ ಗುಡ್ಡಗಾಡು ಪ್ರದೇಶದ ರಸ್ತೆಯಲ್ಲಿ ಸುಧಾರಿತ ನೆಲಬಾಂಬ್ ಅನ್ನುನಕ್ಸಲರು ಹುದುಗಿಸಿಟ್ಟಿದ್ದರು. ಬಸ್ನಲ್ಲಿ ಯೊಧರು ಇರುವುದನ್ನು ಖಚಿತಪಡಿಸಿಕೊಂಡುನಕ್ಸಲರುಬಸ್ ಹಾದು ಹೋಗುವ ಸಮಯದಲ್ಲಿ ಬಾಂಬ್ ಸ್ಫೋಟಿಸಿದ್ದಾರೆಘಟನೆಯಲ್ಲಿ ಬಸ್ ಚಾಲಕ, ನಿರ್ವಾಹಕ,ಕ್ಲಿನರ್ ಹಾಗೂ ಸಿಐಎಸ್ಎಫ್ ಯೋಧ ಮೃತಪಟ್ಟಿದ್ದಾನೆ.