ಮುಜಫರ್ನಗರ: ಲಾಕ್ಡೌನ್ ಹಿನ್ನೆಲೆ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆರು ಮಂದಿ ವಲಸೆ ಕಾರ್ಮಿಕರ ಮೇಲೆ ಸರ್ಕಾರ ಬಸ್ ಹರಿದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಮಿಕರುಪಂಜಾಬ್ನಿಂದ ಬಿಹಾರದಲ್ಲಿರುವ ತಮ್ಮ ಊರುಗಳಿಗೆತೆರಳುತ್ತಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಲಸೆ ಕಾರ್ಮಿಕ ಮೇಲಿನ ಅಪಘಾತ ಪ್ರಕರಣಗಳು ದೇಶದಾದ್ಯಂತ ವರದಿಯಾಗುತ್ತಿವೆ. ಕಳೆದ ವಾರ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಹಳಿಗಳ ಮೇಲೆ ಮಲಗಿದ್ದ 20 ಮಂದಿ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು 16 ಮಂದಿ ಸಾವನ್ನಪ್ಪಿದ್ದರು.
6 migrant workers who were walking along the Muzaffarnagar-Saharanpur highway killed after a speeding bus ran over them late last night, near Ghalauli check-post. Case registered against unknown bus driver. pic.twitter.com/s81e7gpYkH