ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗಳಿಗೆ ವಿಧಿಸಿದ್ದ ₹ 7೫ ಕೋಟಿ ದಂಡ ರದ್ದುಪಡಿಸಬೇಕು. ಕೆರೆಗಳ ಪುನಶ್ಚೇತನ ಕಾರ್ಯಕ್ಕಾಗಿ ₹೫೦೦ ಕೋಟಿ ಮೀಸಲಿಡಬೇಕು ಎಂಬ ತೀರ್ಪಿನ ಮರು ಪರಿಶೀಲಿಸಬೇಕು ಎಂದು ಸರ್ಕಾರ ಕೋರಿತ್ತು.