‘ಬೆಂಗಳೂರಿನ ಸಾಲ ವಸೂಲಾತಿ ನ್ಯಾಯಮಂಡಳಿ (ಡಿಆರ್ಟಿ) ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಇದರನ್ವಯ ಚೆನ್ನೈನ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ (ಡಿಆರ್ಎಟಿ) ಕಂಪನಿಗೆ ₹ 3,101 ಕೋಟಿ ರೂಪಾಯಿ ಠೇವಣಿ ಇರಿಸುವಂತೆ ಆದೇಶಿಸಿತ್ತು. ಆ ಆದೇಶ ಸರಿ ಇದೆ ಮತ್ತು ಅಂತಹ ಆದೇಶ ನೀಡುವ ಅಧಿಕಾರ ಡಿಆರ್ಎಟಿಗೆ ಇದೆ’ ಎಂದು ಪ್ರತಿಪಾದಿಸಿದರು.