ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಿರಂಜನ್, ಉಪಾಧ್ಯಕ್ಷೆ ಮಲ್ಲಾಜಮ್ಮ, ನಂಜಯ್ಯ, ಸದಸ್ಯ ವೈ.ಕೆ.ಮೋಳೆ ನಾಗರಾಜು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಕೇಶವ, ಪಶು ಸಂಗೋಪನಾ ಇಲಾಖೆಯ ಡಾ. ನಾಗರಾಜು, ರೇಷ್ಮೆ ಇಲಾಖೆಯ ಸೋಮಣ್ಣ, ಕೃಷಿ ಅಧಿಕಾರಿ ವೆಂಕಟರಂಗಶೆಟ್ಟಿ, ಕೃಷಿಕ ಸಮಾಜದ ಅಧ್ಯಕ್ಷ ಮಾದೇಶ್, ಮಹೇಂದರ್, ತ್ರಿವೇಣಿ, ಮಹಾದೇವಮ್ಮ, ನಾಗರಾಜು, ರಂಗನಾಥ, ರಾಜೇಶ್, ಸಿದ್ದರಾಜು ಇದ್ದರು.