ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರವಾದಿಗಳ ಹತ್ಯೆ: ಅಮೋಲ್ ಕಾಳೆ ಎಸ್‌ಐಟಿ ವಶಕ್ಕೆ

Last Updated 15 ನವೆಂಬರ್ 2018, 14:04 IST
ಅಕ್ಷರ ಗಾತ್ರ

ಕೊಲ್ಹಾಪುರ: ವಿಚಾರವಾದಿ ಗೋವಿಂದ ಪಾನ್ಸರೆ ಹತ್ಯೆ ಆರೋಪಿ ಅಮೋಲ್ ಕಾಳೆಯನ್ನು ಅವರನ್ನು ನ್ಯಾಯಾಲಯವು ಗುರುವಾರ ಪೊಲೀಸ್ ವಶಕ್ಕೆ ನೀಡಿದೆ.

ಸೆಷೆನ್ಸ್‌ ಕೋರ್ಟ್‌ ನ್ಯಾಯಾಧೀಶ ಎಸ್‌.ಎಸ್. ರಾಹುಲ್‌ ಅವರು ಕಾಳೆಯನ್ನು ನವೆಂಬರ್ 22ರ ತನಕ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶಕ್ಕೆ ನೀಡಿದರು.

ಈ ಹಿಂದೆ ಸಾಹಿತಿ ಕೆ.ಎಸ್. ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧಿಸಲಾಗಿದ್ದ ಮಹಾರಾಷ್ಟ್ರದ ಅಮೋಲ್ ಕಾಳೆ ಅಲಿಯಾಸ್ ಬಾಯ್‌ಸಾಬ್‌ನನ್ನು ಗೌರಿ ಹತ್ಯೆ ಪ್ರಕರಣದಲ್ಲೂ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.

ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT