‘ನಾನು, ಅಫಜಲಪುರ ಕಾಂಗ್ರೆಸ್ ಅಭ್ಯರ್ಥಿ ಎಂ.ವೈ. ಪಾಟೀಲ, ವಿಜಯಪುರ ಜಿಲ್ಲೆ ಸಿಂದಗಿಯ ಜೆಡಿಎಸ್ ಅಭ್ಯರ್ಥಿ ಎಂ.ಸಿ.ಮನಗೂಳಿ, ಬೆಳಗಾವಿ ಜಿಲ್ಲೆ ರಾಮದುರ್ಗದ ಬಿಜೆಪಿ ಅಭ್ಯರ್ಥಿ ಮಹಾದೇವಪ್ಪ ಯಾದವಾಡ ಅವರು ಗಾಂಧಿ ಟೋಪಿ ಧರಿಸುತ್ತೇವೆ. ಗಾಂಧಿ ಟೋಪಿ ಧರಿಸದೇ ಇರುವ ಭಾವಚಿತ್ರ ನೀಡಬೇಕು ಎಂದರೆ, ಜನ ನಮ್ಮನ್ನು ಗುರುತಿಸುವುದಾದರೂ ಹೇಗೆ’ ಎಂದು ಪ್ರಶ್ನಿಸಿದ್ದಾರೆ.