ಲಖನೌ:ಅಯೋಧ್ಯೆ ವಿವಾದದ ತೀರ್ಪಿಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿಉತ್ತರ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ಸಂದರ್ಭದ ಬಳಕೆಗೆಂದು ಎರಡು ಹೆಲಿಕಾಪ್ಟರ್ಗಳನ್ನು ಸರ್ಕಾರ ಮೀಸಲಿಟ್ಟಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.