‘ದೇಶಕ್ಕಾಗಿ ಹುತಾತ್ಮರಾದ ಮಾಜಿ ಪ್ರಧಾನಿಯನ್ನು ನಿಂದಿಸುವುದು ಹೇಡಿತನದ ಪರಮಾವಧಿ, ಈ ಹತ್ಯಗೆ ಯಾರು ಕಾರಣ? ರಾಜೀವ್ ಗಾಂಧಿಯವರ ಜೀವಕ್ಕೆ ಅಪಾಯವಿರುವುದಾಗಿ ಗುಪ್ತಚರ ಮಾಹಿತಿ ಇದ್ದರೂ ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ಸರ್ಕಾರ ಹೆಚ್ಚುವರಿ ಭದ್ರತೆಯನ್ನು ನಿರಾಕರಿಸಿರುವುದು ಹತ್ಯೆಗೆ ಮೂಲ ಕಾರಣ ಎಂದು ಅಹ್ಮದ್ ಪಟೇಲ್ ಟ್ವೀಟ್ ಮಾಡಿದ್ದಾರೆ.