‘ಇಲ್ಲಿಯವರೆಗೂ ಉತ್ತರ ಪ್ರದೇಶ ಮುಖ್ಯಮಂತ್ರಿ, ರಾಜ್ಯ ಗೃಹ ಕಾರ್ಯದರ್ಶಿ ಮತ್ತು ಡಿಜಿಪಿ ರಾಜೀನಾಮೆ ನೀಡಿಲ್ಲ. ಹೀಗಾದರೆ, ನ್ಯಾಯ ಸಿಕ್ಕಂತಾಗುವುದಿಲ್ಲ. ಉತ್ತರ ಪ್ರದೇಶದ ಪ್ರತಿ ಜಿಲ್ಲೆಯಲ್ಲಿ ಉನ್ನಾವ್ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಸಂತಾಪ ಸಭೆ ಹಮ್ಮಿಕೊಳ್ಳಲಿದ್ದೇವೆ,’ ಎಂದು ಅಖಿಲೇಶ್ ತಿಳಿಸಿದ್ದಾರೆ.