ಈ ಮೈಲಿಗಲ್ಲು ತಲುಪಲು ನೆರವಾದಕೇಂದ್ರ ಸರ್ಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ರಾಜ್ಯ ಸರ್ಕಾರಗಳು, ಕಾರ್ಪೊರೆಟ್ ಸಂಸ್ಥೆಗಳು, ದಾನಿಗಳು, ಪಾಲುದಾರರ ಬೆಂಬಲಕ್ಕೆ ಪ್ರತಿಷ್ಠಾನದ ಅಧ್ಯಕ್ಷ ಮಧುಪಂಡಿತ ದಾಸ ಅವರುಕೃತಜ್ಞತೆ ಅರ್ಪಿಸಿದರು. ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿ, ಸುರಕ್ಷಿತ ಮತ್ತು ರುಚಿಕರ ಊಟ ಒದಗಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.