ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥ ಯಾತ್ರೆ ಆ.4ರವರೆಗೆ ತಾತ್ಕಾಲಿಕ ಸ್ಥಗಿತ

Last Updated 31 ಜುಲೈ 2019, 18:52 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆ ಸುರಿಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಕಾರಣ ಅಮರನಾಥ ಯಾತ್ರೆಯನ್ನು ಆಗಸ್ಟ್‌ 4ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಶ್ರೀ ಅಮರನಾಥ ದೇವಾಲಯ ಮಂಡಳಿ (ಎಸ್‌ಎಎಸ್‌ಬಿ) ಬುಧವಾರ ಹೇಳಿದೆ.

ಭಾರಿ ಮಳೆ ಸುರಿದರೆ ಜಮ್ಮು ಮತ್ತು ಶ್ರೀನಗರ ಹೆದ್ದಾರಿಯ ರಾಂಬಾನ್‌ ಮತ್ತು ಬನಿಹಾಲ್‌ ಪ್ರದೇಶದಲ್ಲಿ ಭೂಕುಸಿತ ಹಾಗೂ ರಸ್ತೆಗೆ ಬಂಡೆಗಳು ಉರುಳಿ ಬೀಳುವ ಅಪಾಯವಿರುವುದರಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಎಎಸ್‌ಬಿ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT