<p><strong>ಶ್ರೀನಗರ:</strong> ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪಹಲ್ಗಾಮ್ ಮಾರ್ಗದಲ್ಲಿ ಪುನರ್ ಆರಂಭಗೊಂಡಿದೆ.</p>.<p>ಭೂಕುಸಿತ ಮತ್ತು ಬಂಡೆಗಳ ಕುಸಿತದ ಕಾರಣದಿಂದ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗದ ಯಾತ್ರೆಯನ್ನು ಬುಧವಾರದಿಂದ ಸ್ಥಗಿತಗೊಳಿಸಲಾಗಿತ್ತು.</p>.<p>ಸದ್ಯಕ್ಕೆ ಪಹಲ್ಗಾಮ್ ಮಾರ್ಗ ಮಾತ್ರ ಸಂಚಾರಕ್ಕೆ ಮುಕ್ತವಾಗಿದ್ದು, ಬಾಲ್ಟಾಲ್ ಮಾರ್ಗ ಯಾತ್ರೆಗೆ ಇನ್ನೂ ಸುಗಮವಾಗಿಲ್ಲ ಎಂದು ಅಮರನಾಥ ದೇವಾಲಯ ಮಂಡಳಿ(ಎಸ್ಎಎಸ್ಬಿ) ತಿಳಿಸಿದೆ.</p>.<p></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪಹಲ್ಗಾಮ್ ಮಾರ್ಗದಲ್ಲಿ ಪುನರ್ ಆರಂಭಗೊಂಡಿದೆ.</p>.<p>ಭೂಕುಸಿತ ಮತ್ತು ಬಂಡೆಗಳ ಕುಸಿತದ ಕಾರಣದಿಂದ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗದ ಯಾತ್ರೆಯನ್ನು ಬುಧವಾರದಿಂದ ಸ್ಥಗಿತಗೊಳಿಸಲಾಗಿತ್ತು.</p>.<p>ಸದ್ಯಕ್ಕೆ ಪಹಲ್ಗಾಮ್ ಮಾರ್ಗ ಮಾತ್ರ ಸಂಚಾರಕ್ಕೆ ಮುಕ್ತವಾಗಿದ್ದು, ಬಾಲ್ಟಾಲ್ ಮಾರ್ಗ ಯಾತ್ರೆಗೆ ಇನ್ನೂ ಸುಗಮವಾಗಿಲ್ಲ ಎಂದು ಅಮರನಾಥ ದೇವಾಲಯ ಮಂಡಳಿ(ಎಸ್ಎಎಸ್ಬಿ) ತಿಳಿಸಿದೆ.</p>.<p></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>