ಬಿಜೆಪಿಯ 'ಜನ ಸಂವಾದ' ವರ್ಚುಯಲ್ರ್ಯಾಲಿಯಲ್ಲಿಪಶ್ಚಿಮ ಬಂಗಾಳದ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು,'ಮಮತಾ ದೀದಿ ನೀವು ನಾಮಕರಣ ಮಾಡಿದ ಕೊರೊನಾ ಎಕ್ಸ್ಪ್ರೆಸ್ ಹೆಸರು ನಿಮ್ಮ ನಿರ್ಗಮದ ಹಾದಿಯಾಗುತ್ತೆ. ವಲಸೆ ಕಾರ್ಮಿಕರ ಗಾಯದ ಮೇಲೆ ನೀವು ಉಪ್ಪು ಸುರಿದಿರಿ. ಅವರು ಇದನ್ನು ಎಂದಿಗೂ ಮರೆಯುವುದಿಲ್ಲ' ಎಂದು ಅಮಿತ್ ಶಾ ಹೇಳಿದರು.