ಪಶ್ಚಿಮ ಬಂಗಾಳದ ವಿವಿಧ ಕಡೆಗಳಿಂದ ದೇಶದ ಹಲವು ಕಡೆಗಳಿಗೆ ಕೆಲಸಕ್ಕಾಗಿ ತೆರಳಿದ್ದ 2 ಲಕ್ಷ ವಲಸೆ ಕಾರ್ಮಿಕರುಲಾಕ್ಡೌನ್ ಸಂಬಂಧ ತಮ್ಮ ತವರು ರಾಜ್ಯಕ್ಕೆ ಕಳುಹಿಸಿಕೊಡಲು ಕೇಂದ್ರ ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿದೆ.ಆದರೆ, ಪಶ್ಚಿಮ ಬಂಗಾಳ ಸರ್ಕಾರ ವಲಸೆ ಕಾರ್ಮಿಕರಿದ್ದ ರೈಲುಪ್ರವೇಶ ನಿರ್ಬಂಧ ವಿಧಿಸಿ ಅಸಹಕಾರ ತೋರಿಸಿದೆ. ಅಲ್ಲದೆ, ಇದು ವಲಸೆ ಕಾರ್ಮಿಕರಿಗೆ ಮಾಡಿದ ಅನ್ಯಾಯ, ಇದು ಮತ್ತೊಂದು ಸಮಸ್ಯೆಯನ್ನು ತಂದೊಡ್ಡುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.