ಈ ಸಮಯದಲ್ಲಿ ಮಾತನಾಡಿದ ಶಾ,ದೆಹಲಿಗೆ ಶುದ್ಧಗಾಳಿ, ಪರಿಶುದ್ಧ ವಾತಾವರಣ, ಇಲ್ಲಿನ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು, ಅನಿಯಂತ್ರಿತ ವಿದ್ಯುತ್, ಮಕ್ಕಳಿಗೆ ಉತ್ತಮ ಶಿಕ್ಷಣ, ವಿಶ್ವದರ್ಜೆಯ ರಸ್ತೆಗಳು, ಟ್ರಾಫಿಕ್ ಜಾಮ್ ಇಲ್ಲದಂತಹ ರಸ್ತೆಗಳು ಬೇಕಾಗಿವೆ. ಇವೆಲ್ಲವೂ ಇರಬೇಕೆಂದರೆ, ಬಿಜೆಪಿಗೆ ಮತ ನೀಡಬೇಕು ಎಂದು ಶಾ ಮನವಿ ಮಾಡಿದರು.