ಅನಿಲ್ ಅಂಬಾನಿ ಅವರ ಮಾಲೀಕತ್ವದಲ್ಲಿರುವ ರಿಲಾಯನ್ಸ್ ಗ್ರೂಪ್ಗೆ ಸೇರಿದ ರಿಲಾಯನ್ಸ್ ಡಿಫೆನ್ಸ್, ರಿಲಾಯನ್ಸ್ ಇನ್ಫ್ರಾಸ್ಟ್ರಕ್ಚರ್ ಮತ್ತು ರಿಲಾಯನ್ಸ್ ಏರೋಸ್ಟ್ರಕ್ಚರ್ ಕಾಂಗ್ರೆಸ್ ನಾಯಕರಾದ ಸುನಿಲ್ ಝಕಾರ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಮ್ಮನ್ ಚಾಂಡಿ, ಅಶೋಕ್ ಚೌಹಾಣ್, ಅಭಿಷೇಕ್ ಮನು ಸಾಂಘ್ವಿ, ಸಂಜಯ್ ನಿರುಪಮ್, ಶಕ್ತಿ ಸಿನ್ಹ ಗೋಹಿಲ್ ಮತ್ತು ನ್ಯಾಷನಲ್ ಹೆಪಾಲ್ಡ್ ಪತ್ರಿಕೆಯ ಕೆಲವು ಪತ್ರಕರ್ತರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.