‘ಕಳೆದ ವರ್ಷ ಮಾರ್ಚ್ನಲ್ಲಿ ದೆಹಲಿಯ ರಾಮ್ಲೀಲಾ ಮೈದಾನದಲ್ಲಿ ಉಪವಾಸ ಧರಣಿ ನಡೆಸುತ್ತಿದ್ದಾಗ ಶೀಘ್ರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಿರಿ, ಈಗ ಒಂಬತ್ತು ತಿಂಗಳು ಕಳೆದಿವೆ. ಆದರೂ ಯಾವುದೇ ಭರವಸೆ ಈಡೇರಿಸಿಲ್ಲ, ಹಾಗಾಗಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇವೆ’ ಎಂದು ಅಣ್ಣ ಹಜಾರೆ ಪತ್ರದಲ್ಲಿ ತಿಳಿಸಿದ್ದಾರೆ.