‘ಬಿಜೆಪಿಯನ್ನು ವಿರೋಧಿಸುವ ಎಲ್ಲಾ ಪಕ್ಷಗಳೂ ಈ ವೇದಿಕೆಗೆ ಬರಬೇಕು. ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡುತ್ತೇನೆ. ವೇದಿಕೆ ರಚನೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇದೇ 22ರಂದು ಸಭೆ ನಡೆಯಲಿದೆ. ಆ ಸಭೆಗೆ ಮಮತಾ ಅವರನ್ನು ಆಹ್ವಾನಿಸಲಿದ್ದೇನೆ’ ಎಂದು ನಾಯ್ಡು ತಿಳಿಸಿದ್ದಾರೆ.