ಜಮ್ಮು ಕಾಶ್ಮೀರ: ಇಲ್ಲಿನ ಕುಪ್ವಾರ ಜಿಲ್ಲೆಯಲ್ಲಿಪಾಕಿಸ್ತಾನದ ಭದ್ರತಾ ಪಡೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.
ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯಭದ್ರತಾ ಪಡೆಯ ಒಬ್ಬಅಧಿಕಾರಿ ಹುತಾತ್ಮರಾಗಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.
ಪಾಕ್ ಪಡೆ ಪಾಕಿಸ್ತಾನದ ಕೆರನ್ ವಲಯದಲ್ಲಿ ಶುಕ್ರವಾರ ಸುಮಾರು ಮಧ್ಯಾಹ್ನ12ರ ವೇಳೆಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತು. ಇದಕ್ಕೆ ಭದ್ರತಾ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.