ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕಾಗಿ ಆಗಸ್ಟ್ 9ರಂದು ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಆಗಮಿಸಿದ ಜೇಟ್ಲಿಬಳಿಕ ಯಾವುದೇ ಸಾರ್ವಜನಿಕ ಸಭೆ, ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. 2019ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಹೊತ್ತಿನಲ್ಲಿ ಜೇಟ್ಲಿ ಸಚಿವಾಲಯಕ್ಕೆ ಹಾಜರಾಗುತ್ತಿರುವುದುಸರ್ಕಾರಕ್ಕೆ ಬಲ ತುಂಬಲಿದೆ ಎನ್ನಲಾಗಿದೆ.