ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಆರ್‌ಸಿ ಜಾರಿ ಮಾಡಿದರೆ ಮೊದಲು ಹೊರಗೆ ಹೋಗುವವರು ಮನೋಜ್ ತಿವಾರಿ:ಕೇಜ್ರಿವಾಲ್

Last Updated 25 ಸೆಪ್ಟೆಂಬರ್ 2019, 12:12 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿಯೂ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಮಾಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.

ದೆಹಲಿಯಲ್ಲಿ ಅಪರಾಧಗಳು ಹೆಚ್ಚಾಗಲು ಅಕ್ರಮ ವಲಸಿಗರೇ ಕಾರಣ.ಹಾಗಾಗಿ ಅವರನ್ನು ಹೊರದಬ್ಬಲು ಎನ್‌ಆರ್‌ಸಿ ಜಾರಿ ಮಾಡಬೇಕು ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿಮುಖ್ಯಮಂತ್ರಿ ಅರವಿಂದಕೇಜ್ರಿವಾಲ್, ದೆಹಲಿಯಲ್ಲಿ ಎನ್‌ಆರ್‌ಸಿ ಜಾರಿ ಮಾಡಿದರೆ ಇಲ್ಲಿಂದ ಮೊದಲು ಹೊರ ಹೋಗುವವರು ಮನೋಜ್ ತಿವಾರಿ ಆಗಿರುತ್ತಾರೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT