ದೆಹಲಿಯಲ್ಲಿ ಅಪರಾಧಗಳು ಹೆಚ್ಚಾಗಲು ಅಕ್ರಮ ವಲಸಿಗರೇ ಕಾರಣ.ಹಾಗಾಗಿ ಅವರನ್ನು ಹೊರದಬ್ಬಲು ಎನ್ಆರ್ಸಿ ಜಾರಿ ಮಾಡಬೇಕು ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿಮುಖ್ಯಮಂತ್ರಿ ಅರವಿಂದಕೇಜ್ರಿವಾಲ್, ದೆಹಲಿಯಲ್ಲಿ ಎನ್ಆರ್ಸಿ ಜಾರಿ ಮಾಡಿದರೆ ಇಲ್ಲಿಂದ ಮೊದಲು ಹೊರ ಹೋಗುವವರು ಮನೋಜ್ ತಿವಾರಿ ಆಗಿರುತ್ತಾರೆ ಎಂದಿದ್ದಾರೆ.