<p><strong>ನವದೆಹಲಿ:</strong> ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಜನರಗುಂಪೊಂದು ಶುಕ್ರವಾರ ದಾಳಿ ನಡೆಸಿದೆ.</p>.<p>ದೊಣ್ಣೆ ಮತ್ತು ಇತರ ಆಯುಧಧಾರಿಗಳಾದ ಜನರ ಗುಂಪು ಪಶ್ಚಿಮ ದೆಹಲಿಯ ನರೇಲಾ ಎಂಬಲ್ಲಿ ದಾಳಿ ನಡೆಸಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ದೆಹಲಿ ಸಿಎಂ ಕಚೇರಿ ಹೇಳಿದೆ.</p>.<p>100ರಷ್ಟು ಮಂದಿ ಕೇಜ್ರಿವಾಲ್ ಅವರ ಕಾರಿಗೆ ತಡೆಯೊಡ್ಡಿ ದೊಣ್ಣೆಯಿಂದ ಹೊಡೆದುಕಾರಿಗೆ ಹಾನಿ ಮಾಡಿದ್ದರು.</p>.<p>25 ಅನಧಿಕೃತ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲು ಕೇಜ್ರಿವಾಲ್ ದೆಹಲಿಯ ಹೊರವಲಯಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಜನರಗುಂಪೊಂದು ಶುಕ್ರವಾರ ದಾಳಿ ನಡೆಸಿದೆ.</p>.<p>ದೊಣ್ಣೆ ಮತ್ತು ಇತರ ಆಯುಧಧಾರಿಗಳಾದ ಜನರ ಗುಂಪು ಪಶ್ಚಿಮ ದೆಹಲಿಯ ನರೇಲಾ ಎಂಬಲ್ಲಿ ದಾಳಿ ನಡೆಸಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ದೆಹಲಿ ಸಿಎಂ ಕಚೇರಿ ಹೇಳಿದೆ.</p>.<p>100ರಷ್ಟು ಮಂದಿ ಕೇಜ್ರಿವಾಲ್ ಅವರ ಕಾರಿಗೆ ತಡೆಯೊಡ್ಡಿ ದೊಣ್ಣೆಯಿಂದ ಹೊಡೆದುಕಾರಿಗೆ ಹಾನಿ ಮಾಡಿದ್ದರು.</p>.<p>25 ಅನಧಿಕೃತ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲು ಕೇಜ್ರಿವಾಲ್ ದೆಹಲಿಯ ಹೊರವಲಯಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>