ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರವಿಂದ್ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ

Last Updated 8 ಫೆಬ್ರುವರಿ 2019, 13:31 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಜನರಗುಂಪೊಂದು ಶುಕ್ರವಾರ ದಾಳಿ ನಡೆಸಿದೆ.

ದೊಣ್ಣೆ ಮತ್ತು ಇತರ ಆಯುಧಧಾರಿಗಳಾದ ಜನರ ಗುಂಪು ಪಶ್ಚಿಮ ದೆಹಲಿಯ ನರೇಲಾ ಎಂಬಲ್ಲಿ ದಾಳಿ ನಡೆಸಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ದೆಹಲಿ ಸಿಎಂ ಕಚೇರಿ ಹೇಳಿದೆ.

100ರಷ್ಟು ಮಂದಿ ಕೇಜ್ರಿವಾಲ್ ಅವರ ಕಾರಿಗೆ ತಡೆಯೊಡ್ಡಿ ದೊಣ್ಣೆಯಿಂದ ಹೊಡೆದುಕಾರಿಗೆ ಹಾನಿ ಮಾಡಿದ್ದರು.

25 ಅನಧಿಕೃತ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲು ಕೇಜ್ರಿವಾಲ್ ದೆಹಲಿಯ ಹೊರವಲಯಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT