ನವದೆಹಲಿ:ಶ್ರೀಲಂಕಾದಲ್ಲಿ ಭದ್ರತಾ ದೃಷ್ಟಿಯಿಂದ ಬುರ್ಖಾ ನಿಷೇಧ ಮಾಡಿದ ಬೆನ್ನಲ್ಲೇ, ಭಾರತದಲ್ಲೂ ಬುರ್ಖಾ ನಿಷೇಧ ಮಾಡಬೇಕು ಎಂದು ಶಿವಸೇನೆ ಒತ್ತಾಯಿಸಿದೆ.ಇದಕ್ಕೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಒವೈಸಿ, ಉಡುಗೆಗಳಿಗೆ ನಿಷೇಧ ವಿಧಿಸಿ ಭಯೋತ್ಪಾದನೆ ವಿರುದ್ಧ ಹೋರಾಡುವುದರಬದಲು ಮನಸ್ಥಿತಿ ಬದಲಾಗಬೇಕಿದೆ ಎಂದಿದ್ದಾರೆ.