*ಕರ್ನಾಟಕ:ಅಕ್ರಮ ವಲಸಿಗರಿಗೆ ಸಂಬಂಧಿಸಿದ ಪ್ರಕರಣವೊಂದು ಕರ್ನಾ ಟಕ ಹೈಕೋರ್ಟ್ನಲ್ಲಿ ಕಳೆದ ನವೆಂಬರ್ನಲ್ಲಿ ವಿಚಾರಣೆಗೆ ಬಂದಿತ್ತು. ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ, ‘ಅಕ್ರಮ ವಲಸಿಗರ ಬಂಧ ನಕ್ಕೆ ಕೇಂದ್ರಗಳನ್ನು ನಿರ್ಮಿಸುವಂತೆ ಕರ್ನಾಟಕ ಸರ್ಕಾರಕ್ಕೆ 2014ರಲ್ಲಿ ಸೂಚಿ ಸಲಾಗಿತ್ತು. 2018ರಲ್ಲಿ ಮತ್ತೆ ನೆನಪಿಸಲಾಗಿತ್ತು’ ಎಂದು ಮಾಹಿತಿ ನೀಡಿತ್ತು.