ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಯೋಧ್ಯೆ ವಿವಾದಿತ ಸ್ಥಳದಲ್ಲಿ ದೇವರ ಚಿತ್ರ’

ಹಿಂದೂಗಳಿಗೆ ಸೇರಿರುವ ಭೂಮಿ; ಸುಪ್ರೀಂ ಎದುರು ರಾಮಲಲ್ಲಾ ಪ್ರತಿಪಾದನೆ
Last Updated 16 ಆಗಸ್ಟ್ 2019, 20:30 IST
ಅಕ್ಷರ ಗಾತ್ರ

ನವದೆಹಲಿ :‘ಅಯೋಧ್ಯೆ ವಿವಾದಿತ ಸ್ಥಳದಲ್ಲಿ ದೊರೆತಿರುವ ಸ್ತಂಭಗಳಲ್ಲಿ ವಿವಿಧ ದೇವತೆಗಳ ಚಿತ್ರಗಳಿವೆ’ ಎಂದು ರಾಮಲಲ್ಲಾ ವಿರಾಜಮಾನ್‌ ಪರ ವಕೀಲರು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದರು.

ವಿವಾದಿತ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣದ ವಿಚಾರಣೆಯ ಏಳನೇ ದಿನಹಿರಿಯ ವಕೀಲ ಸಿ.ಎಸ್‌.ವೈದ್ಯನಾಥನ್ ಅವರು, ಈ ಕುರಿತ ಮಾಹಿತಿ ನೀಡಿದರು.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠದ ಎದುರು ವಾದ ಮಂಡಿಸಿ, ದೇವತೆಗಳ ಚಿತ್ರಗಳಿದ್ದ ಆಲ್ಬಮ್‌ ಅನ್ನೂ ಹಸ್ತಾಂತರಿಸಿದರು. ಮಸೀದಿಗಳಲ್ಲಿ ಇಂಥದು ಕಂಡುಬರುವುದಿಲ್ಲ ಎಂದು
ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT