ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವ ನಿಟ್ಟಿನಲ್ಲಿ ರಚಿಸಲಾಗಿರುವ ಮಧ್ಯಸ್ಥಿಕೆ ಸಮಿತಿ ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್ಗೆ ಗುರುವಾರ ಸಲ್ಲಿಸಿದೆ. ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಂವಿಧಾನ ಪೀಠ, ವಿವಾದವನ್ನು ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸುವ ಸಂಬಂಧ ಮಧ್ಯಸ್ಥಿಕೆ ಸಮಿತಿ
ಯನ್ನು ರಚಿಸಿ ಮಾರ್ಚ್ 8ರಂದು ಆದೇಶ ಹೊರಡಿಸಿತ್ತು.