ರಾಜ್ಯ ಸರ್ಕಾರಕ್ಕೆ ಸೇರಿದ ಜಾಗವನ್ನು ವಶಪಡಿಸಿಕೊಳ್ಳಲು ಸಂಸತ್ತಿಗೆ ಯಾವುದೇ ಕಾನೂನು ಅಧಿಕಾರ ಇಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.ರಾಮನ ಭಕ್ತರು ಎಂದು ಹೇಳಿಕೊಂಡಿರುವ ವಕೀಲರ ಗುಂಪು ಈ ಅರ್ಜಿಯನ್ನು ಸಲ್ಲಿಸಿದೆ. ವಿವಾದಾತ್ಮಕವಾದ 2.77 ಎಕರೆ ನಿವೇಶನವು ಸೇರಿ ಸುತ್ತಲಿನ 67 ಎಕರೆ ಜಮೀನನ್ನು ಕೇಂದ್ರ ಸರ್ಕಾರ ಈಗಾಗಲೇ ಸ್ವಾಧೀನ ಮಾಡಿಕೊಂಡಿದೆ.