‘ಸುಪ್ರೀಂ ಕೋರ್ಟ್ ಇಂದು ನೀಡಿದ ಐತಿಹಾಸಿಕ ತೀರ್ಪು ರಾಮಮಂದಿರ ನಿರ್ಮಿಸಲು ಇದ್ದ ತೊಡಕು ನಿವಾರಿಸಿದೆ. ಮಂದಿರ ನಿರ್ಮಿಸುವ ಟ್ರಸ್ಟ್ಗೆ ದೇಣಿಗೆ ನೀಡುತ್ತೇವೆ’ ಎಂದು ಪರಿಷದ್ ಮುಖಂಡ, ಸ್ಥಳೀಯ ಬಿಜೆಪಿ ನಾಯಕರೂ ಆದ ಮೊಮಿನುಲ್ ಅವಾಲ್ ಹೇಳಿದರು. ಇವರು ಅಸ್ಸಾಂ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರೂ ಆಗಿದ್ದಾರೆ.