ಶುಕ್ರವಾರ ಉಡುಪಿಯಲ್ಲಿ ಮಾತನಾಡಿದ್ದ ಅವರುಕ್ರೈಸ್ತರ ವ್ಯಾಟಿಕನ್ ಸಿಟಿಯಂತೆ, ಮುಸ್ಲಿಮರ ಮೆಕ್ಕಾ–ಮದೀನಾದಂತೆ, ಸಿಖ್ಖರ ಸ್ವರ್ಣಮಂದಿರದ ಮಾದರಿಯಲ್ಲಿ ಅಯೋಧ್ಯೆಯನ್ನು ಹಿಂದೂಗಳ ಪವಿತ್ರ ಕ್ಷೇತ್ರವಾಗಿ ನಿರ್ಮಾಣ ಮಾಡಬೇಕು. ಜ್ಞಾನ ಮಂದಿರ, ವಿದ್ಯಾಮಂದಿರದ ಜತೆಗೆ ದೇಶದ ಭವ್ಯ ಪರಂಪರೆ ಅನಾವರಣವಾಗಬೇಕು ಎಂದು ಹೇಳಿದ್ದರು.