‘ಸೇನೆಯ ಇಂಥ ಸಾಹಸಗಳು ನಮ್ಮೆಲ್ಲರಲ್ಲೂ ರಾಷ್ಟ್ರೀಯತೆಯ ಭಾವನೆಯನ್ನು ಮೂಡಿಸುತ್ತವೆ. ಮೋದಿ ಅವರ ಸಮಗ್ರ ರಾಷ್ಟ್ರೀಯತೆಯ ದೃಷ್ಟಿಕೋನವನ್ನು ಇವು ಪ್ರತಿನಿಧಿಸುತ್ತವೆ. ಆದ್ದರಿಂದ ಅವುಗಳನ್ನು ಉಲ್ಲೇಖಿಸಲಾಗುತ್ತದೆಯೇ ವಿನಾ ರಾಜಕೀಯ ಲಾಭಕ್ಕಲ್ಲ. ಮತಗಳಿಕೆಗಾಗಿ ಬಾಲಾಕೋಟ್ ದಾಳಿಯ ಘಟನೆಯನ್ನು ಬಳಸಿಕೊಳ್ಳಲಾಗುತ್ತದೆ ಎಂಬುದು ನಿಮ್ಮ ದೃಷ್ಟಿಕೋನ’ ಎಂದರು.